More
ಏಜೆನ್ಸೀಸ್
ಹುಡ್ಹುಡ್ ಚಂಡಮಾರುತದ ಹಾವಳಿಗೆ ತುತ್ತಾದ ವಿಶಾಖಪಟ್ಟಣಂನಲ್ಲಿ ಸೋಮವಾರ ಬೆಳಗ್ಗೆ ಎತ್ತ ನೋಡಿದರೂ ಉರುಳಿ ಬಿದ್ದ ಮರಗಳು, ವಿದ್ಯುತ್ ಕಂಬಗಳು, ಹಾರಿಹೋದ ಚಾವಣಿಗಳು, ದುಬಾರಿಯಾದ ಬದುಕು...
ಏಜೆನ್ಸೀಸ್
ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಕ್ಕಾಗಿ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರನ್ನು ಕಾಂಗ್ರೆಸ್ ವಕ್ತಾರರ ಹುದ್ದೆಯಿಂದ ವಜಾಗೊಳಿಸಲಾಗಿದೆ.
ಏಜೆನ್ಸೀಸ್
ಸಂಸತ್ತು ಮತ್ತು ರಾಜ್ಯ ಶಾಸನಸಭೆಗಳ ಕಾರ್ಯನಿರ್ವಹಣೆ ಬಗ್ಗೆ ಸಾರ್ವಜನಿಕರ ಗ್ರಹಿಕೆ ಕಳವಳಕಾರಿಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದರು.